ಸೋಮವಾರ, ನವೆಂಬರ್ 27, 2017

ಸಾಮಾನ್ಯ ಜ್ಞಾನದ ಪ್ರಶ್ನೋತ್ತರ

  1. ಕಾವೇರಿ ಮತ್ತು ಅರ್ಕಾವತಿ ನದಿಗಳು ಸೇರುವ ಸ್ಥಳ ಯಾವುದು?
  2. "ಸಹಾಯಕ್ಕೆ ಸೈನ್ಯ" ಪದ್ಧತಿಯನ್ನು ಜಾರಿಗೆ ತಂದವರು ಯಾರು?
  3. ಧೂಮಕೇತುಗಳಲ್ಲಿ ಅತ್ಯಂತ ಜನಪ್ರಿಯ ಧೂಮಕೇತು ಯಾವುದು?
  4. ಕಪ್ಪೆಯ ಹೃದಯದಲ್ಲಿ ಎಷ್ಟು ಭಾಗಗಳಿವೆ?
  5. ಗಾಳಿಯ ದಿಕ್ಕನ್ನು ತೋರಿಸುವ ಸಾಧನ ಯಾವುದು?
  6. ಭಾರತದ ಅತಿ ಹೆಚ್ಚು ಲಿಪಿಗಳು ಯಾವ ಲಿಪಿಯ ಮೂಲವನ್ನು ಹೊಂದಿವೆ?
  7. ಪ್ರಪಂಚದಲ್ಲಿ ಯಾವ ಕ್ರೀಡೆಯ ಕುರಿತು ಅತಿ ಹೆಚ್ಚು ಪುಸ್ತಕಗಳು ಪ್ರಕಟವಾಗಿವೆ?
  8. ಕಿಸಾನ್ ಘಾಟ್ ಇದು ಯಾವ ವ್ಯಕ್ತಿಗೆ ಸಂಬಂಧಿಸಿದ ಸ್ಥಳವಾಗಿದೆ?
  9. ಮದ್ರಾಸ್ ರಾಜ್ಯವು ತಮಿಳುನಾಡು ಎಂದು ನಾಮಕರಣಗೊಂಡ ವರ್ಷ ಯಾವುದು?









ಉತ್ತರಗಳು:
  1. ಕಾವೇರಿ ಮತ್ತು ಅರ್ಕಾವತಿ ನದಿಗಳು ಸೇರುವ ಸ್ಥಳ ಯಾವುದು?
    ಮೇಕೆದಾಟು
  2. "ಸಹಾಯಕ್ಕೆ ಸೈನ್ಯ" ಪದ್ಧತಿಯನ್ನು ಜಾರಿಗೆ ತಂದವರು ಯಾರು?
    ವೆಲ್ಲೆಸ್ಲಿ
  3. ಧೂಮಕೇತುಗಳಲ್ಲಿ ಅತ್ಯಂತ ಜನಪ್ರಿಯ ಧೂಮಕೇತು ಯಾವುದು?
    ಹ್ಯಾಲಿ ಧೂಮಕೇತು
  4. ಕಪ್ಪೆಯ ಹೃದಯದಲ್ಲಿ ಎಷ್ಟು ಭಾಗಗಳಿವೆ?
    ಮೂರು
  5. ಗಾಳಿಯ ದಿಕ್ಕನ್ನು ತೋರಿಸುವ ಸಾಧನ ಯಾವುದು?
    ಅನಿಮೋಮೀಟರ್
  6. ಭಾರತದ ಅತಿ ಹೆಚ್ಚು ಲಿಪಿಗಳು ಯಾವ ಲಿಪಿಯ ಮೂಲವನ್ನು ಹೊಂದಿವೆ?
    ಬ್ರಾಹ್ಮಿ
  7. ಪ್ರಪಂಚದಲ್ಲಿ ಯಾವ ಕ್ರೀಡೆಯ ಕುರಿತು ಅತಿ ಹೆಚ್ಚು ಪುಸ್ತಕಗಳು ಪ್ರಕಟವಾಗಿವೆ?
    ಚದುರಂಗ
  8. ಕಿಸಾನ್ ಘಾಟ್ ಇದು ಯಾವ ವ್ಯಕ್ತಿಗೆ ಸಂಬಂಧಿಸಿದ ಸ್ಥಳವಾಗಿದೆ?
    ಚರಣಸಿಂಗ್
  9. ಮದ್ರಾಸ್ ರಾಜ್ಯವು ತಮಿಳುನಾಡು ಎಂದು ನಾಮಕರಣಗೊಂಡ ವರ್ಷ ಯಾವುದು?
    1969


( ಬರೆಹದ ಹಸ್ತಾಕ್ಷರ ಪ್ರತಿಯನ್ನು ಇಲ್ಲಿ ಓದಿರಿ )

ಲೇಖಕರ ಕಿರುಪರಿಚಯ
ಕುಮಾರಿ. ಮಾಲಾ

7ನೇ ತರಗತಿ
ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ
ಓಬಳಾಪುರ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.

Blog  |  Facebook  |  Twitter

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ